ಸುಳ್ಯ: ಕೋಲ್ಚಾರು ಪಡಿತರ ವಿತರಣೆ ನೆಟ್ವರ್ಕ್ ಸಮಸ್ಯೆಯಿಂದಾಗಿ ಪಡಿತರಕ್ಕಾಗಿ ಗ್ರಾಹಕರು ಪ್ರತಿದಿನವೂ ಸರದಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.
ಕೋಲ್ಚಾರು ಸಹಕಾರಿ ಸಂಘದ ಶಾಖೆಯಲ್ಲಿ ಪಡಿತರ ವಿತರಣೆ ವಾರದ 3 ದಿನ ಮಾತ್ರ ವಿತರಿಸುತ್ತಿದ್ದು, ಈ ದಿನಗಳಲ್ಲಿ ಕರಂಟ್ ಇಲ್ಲದಿದ್ದರೆ ನೆಟ್ವರ್ಕ್ ಇರುವುದಿಲ್ಲ, ಇದ್ದರೂ ವೋಲ್ಟೇಜ್ ಸಮಸ್ಯೆ, ನೆಟ್ ವರ್ಕ್ ಸಮಸ್ಯೆಯಿಂದ ಸರಿ ಇರುವುದಿಲ್ಲ. ಇದರಿಂದ ಗ್ರಾಮಿಣ ಭಾಗದ ಸಾಮಾನ್ಯ ಜನರು ಕೆಲಸ ಬಿಟ್ಟು ಬಂದು ಕಾಯುವ ಪರಿಸ್ಥಿತಿ ಉಂಟಾಗಿದೆ.
ಅಲ್ಲದೆ ದೂರದ ಬಟ್ಟಂಗಾಯ ಕಣಕ್ಕೊರು ಕೊಚ್ಚಿ ಮಾಣಿಮರ್ಧು ಮುಂತಾದ ಕಡೆಯಿಂದ ಪಡಿತರಕ್ಕಾಗಿ ಬಂದು ಹೋಗುವುದ ನಿತ್ಯದ ಕೆಲಸವಾಗಿದೆ ಇದರಿಂದ ಪಡಿತರ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ನಿವಾರಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…