ಸುಳ್ಯ: ಕೋಲ್ಚಾರು ಪಡಿತರ ವಿತರಣೆ ನೆಟ್ವರ್ಕ್ ಸಮಸ್ಯೆಯಿಂದಾಗಿ ಪಡಿತರಕ್ಕಾಗಿ ಗ್ರಾಹಕರು ಪ್ರತಿದಿನವೂ ಸರದಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.
ಕೋಲ್ಚಾರು ಸಹಕಾರಿ ಸಂಘದ ಶಾಖೆಯಲ್ಲಿ ಪಡಿತರ ವಿತರಣೆ ವಾರದ 3 ದಿನ ಮಾತ್ರ ವಿತರಿಸುತ್ತಿದ್ದು, ಈ ದಿನಗಳಲ್ಲಿ ಕರಂಟ್ ಇಲ್ಲದಿದ್ದರೆ ನೆಟ್ವರ್ಕ್ ಇರುವುದಿಲ್ಲ, ಇದ್ದರೂ ವೋಲ್ಟೇಜ್ ಸಮಸ್ಯೆ, ನೆಟ್ ವರ್ಕ್ ಸಮಸ್ಯೆಯಿಂದ ಸರಿ ಇರುವುದಿಲ್ಲ. ಇದರಿಂದ ಗ್ರಾಮಿಣ ಭಾಗದ ಸಾಮಾನ್ಯ ಜನರು ಕೆಲಸ ಬಿಟ್ಟು ಬಂದು ಕಾಯುವ ಪರಿಸ್ಥಿತಿ ಉಂಟಾಗಿದೆ.
ಅಲ್ಲದೆ ದೂರದ ಬಟ್ಟಂಗಾಯ ಕಣಕ್ಕೊರು ಕೊಚ್ಚಿ ಮಾಣಿಮರ್ಧು ಮುಂತಾದ ಕಡೆಯಿಂದ ಪಡಿತರಕ್ಕಾಗಿ ಬಂದು ಹೋಗುವುದ ನಿತ್ಯದ ಕೆಲಸವಾಗಿದೆ ಇದರಿಂದ ಪಡಿತರ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ನಿವಾರಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…