ವಿಶೇಷ ವರದಿಗಳು

ಕೋಲ್ಚಾರು ಪಡಿತರ ವಿತರಣೆಗೆ ನೆಟ್‌ವರ್ಕ್ ಸಮಸ್ಯೆ..! ಜನರ ಪರದಾಟ…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕೋಲ್ಚಾರು ಪಡಿತರ ವಿತರಣೆ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಪಡಿತರಕ್ಕಾಗಿ ಗ್ರಾಹಕರು ಪ್ರತಿದಿನವೂ ಸರದಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.

Advertisement

ಕೋಲ್ಚಾರು ಸಹಕಾರಿ ಸಂಘದ ಶಾಖೆಯಲ್ಲಿ ಪಡಿತರ ವಿತರಣೆ ವಾರದ 3 ದಿನ ಮಾತ್ರ ವಿತರಿಸುತ್ತಿದ್ದು, ಈ ದಿನಗಳಲ್ಲಿ ಕರಂಟ್ ಇಲ್ಲದಿದ್ದರೆ ನೆಟ್‌ವರ್ಕ್ ಇರುವುದಿಲ್ಲ, ಇದ್ದರೂ ವೋಲ್ಟೇಜ್ ಸಮಸ್ಯೆ, ನೆಟ್ ವರ್ಕ್ ಸಮಸ್ಯೆಯಿಂದ  ಸರಿ ಇರುವುದಿಲ್ಲ. ಇದರಿಂದ ಗ್ರಾಮಿಣ ಭಾಗದ ಸಾಮಾನ್ಯ ಜನರು ಕೆಲಸ ಬಿಟ್ಟು ಬಂದು ಕಾಯುವ ಪರಿಸ್ಥಿತಿ ಉಂಟಾಗಿದೆ.

ಅಲ್ಲದೆ ದೂರದ ಬಟ್ಟಂಗಾಯ ಕಣಕ್ಕೊರು ಕೊಚ್ಚಿ ಮಾಣಿಮರ್ಧು ಮುಂತಾದ ಕಡೆಯಿಂದ ಪಡಿತರಕ್ಕಾಗಿ ಬಂದು ಹೋಗುವುದ ನಿತ್ಯದ ಕೆಲಸವಾಗಿದೆ ಇದರಿಂದ ಪಡಿತರ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ನಿವಾರಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

13 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

13 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

1 day ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

2 days ago