ಸುಳ್ಯ: ಕೋಲ್ಚಾರು ಪಡಿತರ ವಿತರಣೆ ನೆಟ್ವರ್ಕ್ ಸಮಸ್ಯೆಯಿಂದಾಗಿ ಪಡಿತರಕ್ಕಾಗಿ ಗ್ರಾಹಕರು ಪ್ರತಿದಿನವೂ ಸರದಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.
ಕೋಲ್ಚಾರು ಸಹಕಾರಿ ಸಂಘದ ಶಾಖೆಯಲ್ಲಿ ಪಡಿತರ ವಿತರಣೆ ವಾರದ 3 ದಿನ ಮಾತ್ರ ವಿತರಿಸುತ್ತಿದ್ದು, ಈ ದಿನಗಳಲ್ಲಿ ಕರಂಟ್ ಇಲ್ಲದಿದ್ದರೆ ನೆಟ್ವರ್ಕ್ ಇರುವುದಿಲ್ಲ, ಇದ್ದರೂ ವೋಲ್ಟೇಜ್ ಸಮಸ್ಯೆ, ನೆಟ್ ವರ್ಕ್ ಸಮಸ್ಯೆಯಿಂದ ಸರಿ ಇರುವುದಿಲ್ಲ. ಇದರಿಂದ ಗ್ರಾಮಿಣ ಭಾಗದ ಸಾಮಾನ್ಯ ಜನರು ಕೆಲಸ ಬಿಟ್ಟು ಬಂದು ಕಾಯುವ ಪರಿಸ್ಥಿತಿ ಉಂಟಾಗಿದೆ.
ಅಲ್ಲದೆ ದೂರದ ಬಟ್ಟಂಗಾಯ ಕಣಕ್ಕೊರು ಕೊಚ್ಚಿ ಮಾಣಿಮರ್ಧು ಮುಂತಾದ ಕಡೆಯಿಂದ ಪಡಿತರಕ್ಕಾಗಿ ಬಂದು ಹೋಗುವುದ ನಿತ್ಯದ ಕೆಲಸವಾಗಿದೆ ಇದರಿಂದ ಪಡಿತರ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ನಿವಾರಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…