Advertisement
ವಿಶೇಷ ವರದಿಗಳು

ಕೋಲ್ಚಾರು ಪಡಿತರ ವಿತರಣೆಗೆ ನೆಟ್‌ವರ್ಕ್ ಸಮಸ್ಯೆ..! ಜನರ ಪರದಾಟ…

Share

ಸುಳ್ಯ: ಕೋಲ್ಚಾರು ಪಡಿತರ ವಿತರಣೆ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಪಡಿತರಕ್ಕಾಗಿ ಗ್ರಾಹಕರು ಪ್ರತಿದಿನವೂ ಸರದಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.

Advertisement
Advertisement

ಕೋಲ್ಚಾರು ಸಹಕಾರಿ ಸಂಘದ ಶಾಖೆಯಲ್ಲಿ ಪಡಿತರ ವಿತರಣೆ ವಾರದ 3 ದಿನ ಮಾತ್ರ ವಿತರಿಸುತ್ತಿದ್ದು, ಈ ದಿನಗಳಲ್ಲಿ ಕರಂಟ್ ಇಲ್ಲದಿದ್ದರೆ ನೆಟ್‌ವರ್ಕ್ ಇರುವುದಿಲ್ಲ, ಇದ್ದರೂ ವೋಲ್ಟೇಜ್ ಸಮಸ್ಯೆ, ನೆಟ್ ವರ್ಕ್ ಸಮಸ್ಯೆಯಿಂದ  ಸರಿ ಇರುವುದಿಲ್ಲ. ಇದರಿಂದ ಗ್ರಾಮಿಣ ಭಾಗದ ಸಾಮಾನ್ಯ ಜನರು ಕೆಲಸ ಬಿಟ್ಟು ಬಂದು ಕಾಯುವ ಪರಿಸ್ಥಿತಿ ಉಂಟಾಗಿದೆ.

ಅಲ್ಲದೆ ದೂರದ ಬಟ್ಟಂಗಾಯ ಕಣಕ್ಕೊರು ಕೊಚ್ಚಿ ಮಾಣಿಮರ್ಧು ಮುಂತಾದ ಕಡೆಯಿಂದ ಪಡಿತರಕ್ಕಾಗಿ ಬಂದು ಹೋಗುವುದ ನಿತ್ಯದ ಕೆಲಸವಾಗಿದೆ ಇದರಿಂದ ಪಡಿತರ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ನಿವಾರಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

4 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

5 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

5 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

5 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

13 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

14 hours ago