Advertisement
ವಿಶೇಷ ವರದಿಗಳು

ಕೋಲ್ಚಾರು ಪಡಿತರ ವಿತರಣೆಗೆ ನೆಟ್‌ವರ್ಕ್ ಸಮಸ್ಯೆ..! ಜನರ ಪರದಾಟ…

Share

ಸುಳ್ಯ: ಕೋಲ್ಚಾರು ಪಡಿತರ ವಿತರಣೆ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಪಡಿತರಕ್ಕಾಗಿ ಗ್ರಾಹಕರು ಪ್ರತಿದಿನವೂ ಸರದಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.

ಕೋಲ್ಚಾರು ಸಹಕಾರಿ ಸಂಘದ ಶಾಖೆಯಲ್ಲಿ ಪಡಿತರ ವಿತರಣೆ ವಾರದ 3 ದಿನ ಮಾತ್ರ ವಿತರಿಸುತ್ತಿದ್ದು, ಈ ದಿನಗಳಲ್ಲಿ ಕರಂಟ್ ಇಲ್ಲದಿದ್ದರೆ ನೆಟ್‌ವರ್ಕ್ ಇರುವುದಿಲ್ಲ, ಇದ್ದರೂ ವೋಲ್ಟೇಜ್ ಸಮಸ್ಯೆ, ನೆಟ್ ವರ್ಕ್ ಸಮಸ್ಯೆಯಿಂದ  ಸರಿ ಇರುವುದಿಲ್ಲ. ಇದರಿಂದ ಗ್ರಾಮಿಣ ಭಾಗದ ಸಾಮಾನ್ಯ ಜನರು ಕೆಲಸ ಬಿಟ್ಟು ಬಂದು ಕಾಯುವ ಪರಿಸ್ಥಿತಿ ಉಂಟಾಗಿದೆ.

ಅಲ್ಲದೆ ದೂರದ ಬಟ್ಟಂಗಾಯ ಕಣಕ್ಕೊರು ಕೊಚ್ಚಿ ಮಾಣಿಮರ್ಧು ಮುಂತಾದ ಕಡೆಯಿಂದ ಪಡಿತರಕ್ಕಾಗಿ ಬಂದು ಹೋಗುವುದ ನಿತ್ಯದ ಕೆಲಸವಾಗಿದೆ ಇದರಿಂದ ಪಡಿತರ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ನಿವಾರಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

12 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

13 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

13 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

19 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

21 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

1 day ago