Advertisement
ವಿಶೇಷ ವರದಿಗಳು

ಕೋಲ್ಚಾರು ಪಡಿತರ ವಿತರಣೆಗೆ ನೆಟ್‌ವರ್ಕ್ ಸಮಸ್ಯೆ..! ಜನರ ಪರದಾಟ…

Share

ಸುಳ್ಯ: ಕೋಲ್ಚಾರು ಪಡಿತರ ವಿತರಣೆ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಪಡಿತರಕ್ಕಾಗಿ ಗ್ರಾಹಕರು ಪ್ರತಿದಿನವೂ ಸರದಿ ಸಾಲಿನಲ್ಲಿ ನಿಂತು ಕಾಯುವ ಪರಿಸ್ಥಿತಿ ಎದುರಾಗಿದೆ.

ಕೋಲ್ಚಾರು ಸಹಕಾರಿ ಸಂಘದ ಶಾಖೆಯಲ್ಲಿ ಪಡಿತರ ವಿತರಣೆ ವಾರದ 3 ದಿನ ಮಾತ್ರ ವಿತರಿಸುತ್ತಿದ್ದು, ಈ ದಿನಗಳಲ್ಲಿ ಕರಂಟ್ ಇಲ್ಲದಿದ್ದರೆ ನೆಟ್‌ವರ್ಕ್ ಇರುವುದಿಲ್ಲ, ಇದ್ದರೂ ವೋಲ್ಟೇಜ್ ಸಮಸ್ಯೆ, ನೆಟ್ ವರ್ಕ್ ಸಮಸ್ಯೆಯಿಂದ  ಸರಿ ಇರುವುದಿಲ್ಲ. ಇದರಿಂದ ಗ್ರಾಮಿಣ ಭಾಗದ ಸಾಮಾನ್ಯ ಜನರು ಕೆಲಸ ಬಿಟ್ಟು ಬಂದು ಕಾಯುವ ಪರಿಸ್ಥಿತಿ ಉಂಟಾಗಿದೆ.

ಅಲ್ಲದೆ ದೂರದ ಬಟ್ಟಂಗಾಯ ಕಣಕ್ಕೊರು ಕೊಚ್ಚಿ ಮಾಣಿಮರ್ಧು ಮುಂತಾದ ಕಡೆಯಿಂದ ಪಡಿತರಕ್ಕಾಗಿ ಬಂದು ಹೋಗುವುದ ನಿತ್ಯದ ಕೆಲಸವಾಗಿದೆ ಇದರಿಂದ ಪಡಿತರ ಗ್ರಾಹಕರು ತೀವ್ರ ಸಮಸ್ಯೆ ಎದುರಿಸುತ್ತಿರುವುದರಿಂದ ಈ ಬಗ್ಗೆ ಅಧಿಕಾರಿಗಳು ಜನಪ್ರತಿನಿಧಿಗಳು ಗಮನ ಹರಿಸಿ ಸಮಸ್ಯೆ ನಿವಾರಿಸಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

4 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

12 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago