ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಹತ್ತನೇ ವರ್ಷಾಚರಣೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ವತಿಯಿಂದ ಬೆಳ್ಳಾರೆ ಜಂಕ್ಷನ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಅಧ್ಯಕ್ಷರಾದ ನಿಝಾಮ್ ಬೆಳ್ಳಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣ ನೆರವೇರಿಸಿದರು. ಕ್ಯಾಂಪಸ್ ಫ್ರಂಟ್ ಘನತೆಯಿಂದ ಫ್ಯಾಸಿಸ್ಟ್ ವರ್ಗದ ಮುಂದೆ ರಾಜಿ ರಹಿತ ಹೋರಾಟದೊಂದಿಗೆ, ಅವರ ಮುಂದೆ ತಲೆ ತಗ್ಗಿಸದೆ ಘನತೆಯೊಂದಿಗೆ ಹತ್ತು ವರ್ಷವನ್ನು ಕ್ಯಾಂಪಸ್ ಫ್ರಂಟ್ ನೆರವೇರಿಸಿದೆ ಎಂದು ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಸದಸ್ಯರಾದ ಅನ್ಸಾರ್ ಬೆಳ್ಳಾರೆ ಸಂದರ್ಭೋಚಿತವಾಗಿ “ಘನತೆಯ ಹತ್ತು ವರ್ಷಗಳ” ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಘಟಕ ಅದ್ಯಕ್ಷ ಹಫೀಝ್, ಕಾರ್ಯದರ್ಶಿ ಸುಹೈಲ್, ಬೆಳ್ಳಾರೆ ಕಾಲೇಜು ಕಾರ್ಯದರ್ಶಿ ರಮೀಝ್ ಅಲೆಕ್ಕಾಡಿ, ಫ್ರೌಢಶಾಲಾ ಘಟಕದ ಅಧ್ಯಕ್ಷ ಸುಹೈಲ್, ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ಡಿವಿಜನ್ ಕಾರ್ಯದರ್ಶಿ ಸಿದ್ದೀಕ್, ಪಾಪ್ಯುಲರ್ ಫ್ರಂಟ್ ಏರಿಯಾ ಅಧ್ಯಕ್ಷರಾದ ಸಹೀದ್ ಉಪಸ್ಥಿತರಿದ್ದರು. ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಕಾರ್ಯದರ್ಶಿ ಜಾಬಿರ್ ಬೆಳ್ಳಾರೆ ಸ್ವಾಗತಿಸಿ, ವಂದಿಸಿದರು.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…