ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಹತ್ತನೇ ವರ್ಷಾಚರಣೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ವತಿಯಿಂದ ಬೆಳ್ಳಾರೆ ಜಂಕ್ಷನ್ ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಅಧ್ಯಕ್ಷರಾದ ನಿಝಾಮ್ ಬೆಳ್ಳಾರೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಧ್ವಜಾರೋಹಣ ನೆರವೇರಿಸಿದರು. ಕ್ಯಾಂಪಸ್ ಫ್ರಂಟ್ ಘನತೆಯಿಂದ ಫ್ಯಾಸಿಸ್ಟ್ ವರ್ಗದ ಮುಂದೆ ರಾಜಿ ರಹಿತ ಹೋರಾಟದೊಂದಿಗೆ, ಅವರ ಮುಂದೆ ತಲೆ ತಗ್ಗಿಸದೆ ಘನತೆಯೊಂದಿಗೆ ಹತ್ತು ವರ್ಷವನ್ನು ಕ್ಯಾಂಪಸ್ ಫ್ರಂಟ್ ನೆರವೇರಿಸಿದೆ ಎಂದು ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಸದಸ್ಯರಾದ ಅನ್ಸಾರ್ ಬೆಳ್ಳಾರೆ ಸಂದರ್ಭೋಚಿತವಾಗಿ “ಘನತೆಯ ಹತ್ತು ವರ್ಷಗಳ” ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಘಟಕ ಅದ್ಯಕ್ಷ ಹಫೀಝ್, ಕಾರ್ಯದರ್ಶಿ ಸುಹೈಲ್, ಬೆಳ್ಳಾರೆ ಕಾಲೇಜು ಕಾರ್ಯದರ್ಶಿ ರಮೀಝ್ ಅಲೆಕ್ಕಾಡಿ, ಫ್ರೌಢಶಾಲಾ ಘಟಕದ ಅಧ್ಯಕ್ಷ ಸುಹೈಲ್, ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ಡಿವಿಜನ್ ಕಾರ್ಯದರ್ಶಿ ಸಿದ್ದೀಕ್, ಪಾಪ್ಯುಲರ್ ಫ್ರಂಟ್ ಏರಿಯಾ ಅಧ್ಯಕ್ಷರಾದ ಸಹೀದ್ ಉಪಸ್ಥಿತರಿದ್ದರು. ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ಕಾರ್ಯದರ್ಶಿ ಜಾಬಿರ್ ಬೆಳ್ಳಾರೆ ಸ್ವಾಗತಿಸಿ, ವಂದಿಸಿದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…