ಬದಿಯಡ್ಕ: ಕ್ಯಾಂಪ್ಕೊ ಇನ್ ಸೇವಾ ಹಲವು ಸೇವಾ ಕಾರ್ಯಕ್ರಮದ ಬಳಿಕ ತನ್ನ 6 ನೇ ಕಾರ್ಯಕ್ರಮದ ಅಂಗವಾಗಿ ಎಸ್ ಎಸ್ ಎಲ್ ಪಿ ಕಿರಿಯ ಪ್ರಾಥಮಿಕ ಶಾಲೆ, ಉದಯಗಿರಿ, ಬಾಂಜತಡ್ಕ, ಬದಿಯಡ್ಕ , ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕೇತರ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಅಂಬಿಕ ಸ್ವಾಗತದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಮಾಜಿ ಕ್ಯಾಂಪ್ಕೋ ಉಪಾಧ್ಯಕ್ಷರು ಕೃಷ್ಣ ಭಟ್ ವಾಶೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹಾಗು ವೇದಿಕೆಯಲ್ಲಿ ಕ್ಯಾಂಪ್ಕೊ ಇನ್ ಸೇವಾ ಸಂಯೋಜಕ ಗಣೇಶ್, ಪಿ.ಟಿ. ಎ ಅಧ್ಯಕ್ಷ ಕುಸುಮ ಎಂ ಟಿ ಎ ಅಧ್ಯಕ್ಷ ಬೆಬಿ ಶಾಲಿನಿ, ಕೃಷ್ಣ ಪ್ರಸಾದ್ ಅವರು ಉಪಸ್ಥತರಿದ್ದರು.
ಅಧ್ಯಾಪಕರಾದ ರಾಜೇಶ್ ಅಗಲ್ಪಾಡಿ ವಂದಿಸಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…