ಬದಿಯಡ್ಕ: ಕ್ಯಾಂಪ್ಕೊ ಇನ್ ಸೇವಾ ಹಲವು ಸೇವಾ ಕಾರ್ಯಕ್ರಮದ ಬಳಿಕ ತನ್ನ 6 ನೇ ಕಾರ್ಯಕ್ರಮದ ಅಂಗವಾಗಿ ಎಸ್ ಎಸ್ ಎಲ್ ಪಿ ಕಿರಿಯ ಪ್ರಾಥಮಿಕ ಶಾಲೆ, ಉದಯಗಿರಿ, ಬಾಂಜತಡ್ಕ, ಬದಿಯಡ್ಕ , ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕೇತರ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಅಂಬಿಕ ಸ್ವಾಗತದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಮಾಜಿ ಕ್ಯಾಂಪ್ಕೋ ಉಪಾಧ್ಯಕ್ಷರು ಕೃಷ್ಣ ಭಟ್ ವಾಶೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹಾಗು ವೇದಿಕೆಯಲ್ಲಿ ಕ್ಯಾಂಪ್ಕೊ ಇನ್ ಸೇವಾ ಸಂಯೋಜಕ ಗಣೇಶ್, ಪಿ.ಟಿ. ಎ ಅಧ್ಯಕ್ಷ ಕುಸುಮ ಎಂ ಟಿ ಎ ಅಧ್ಯಕ್ಷ ಬೆಬಿ ಶಾಲಿನಿ, ಕೃಷ್ಣ ಪ್ರಸಾದ್ ಅವರು ಉಪಸ್ಥತರಿದ್ದರು.
ಅಧ್ಯಾಪಕರಾದ ರಾಜೇಶ್ ಅಗಲ್ಪಾಡಿ ವಂದಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…