ಬದಿಯಡ್ಕ: ಕ್ಯಾಂಪ್ಕೊ ಇನ್ ಸೇವಾ ಹಲವು ಸೇವಾ ಕಾರ್ಯಕ್ರಮದ ಬಳಿಕ ತನ್ನ 6 ನೇ ಕಾರ್ಯಕ್ರಮದ ಅಂಗವಾಗಿ ಎಸ್ ಎಸ್ ಎಲ್ ಪಿ ಕಿರಿಯ ಪ್ರಾಥಮಿಕ ಶಾಲೆ, ಉದಯಗಿರಿ, ಬಾಂಜತಡ್ಕ, ಬದಿಯಡ್ಕ , ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕೇತರ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಅಂಬಿಕ ಸ್ವಾಗತದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಮಾಜಿ ಕ್ಯಾಂಪ್ಕೋ ಉಪಾಧ್ಯಕ್ಷರು ಕೃಷ್ಣ ಭಟ್ ವಾಶೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹಾಗು ವೇದಿಕೆಯಲ್ಲಿ ಕ್ಯಾಂಪ್ಕೊ ಇನ್ ಸೇವಾ ಸಂಯೋಜಕ ಗಣೇಶ್, ಪಿ.ಟಿ. ಎ ಅಧ್ಯಕ್ಷ ಕುಸುಮ ಎಂ ಟಿ ಎ ಅಧ್ಯಕ್ಷ ಬೆಬಿ ಶಾಲಿನಿ, ಕೃಷ್ಣ ಪ್ರಸಾದ್ ಅವರು ಉಪಸ್ಥತರಿದ್ದರು.
ಅಧ್ಯಾಪಕರಾದ ರಾಜೇಶ್ ಅಗಲ್ಪಾಡಿ ವಂದಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…