ಕಾಸರಗೋಡು: ಕಾಸರಗೋಡು ಜಿಲ್ಲೆಯ ಶೇಣಿ ಯಲ್ಲಿ +1( puc) ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾಶ್ರೀ ಗೆ ಮನೆಯ ಬಡತನ ಮನಗಂಡು ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆಯ ಸಿಬ್ಬಂದಿಗಳ ಸೇವಾ ಸಂಘಟನೆಯಾದ ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಬ್ಯಾಗ್, ಪುಸ್ತಕ, ಕೊಡೆಗಳನ್ನು ನೀಡಿ ಸಹಕರಿಸಲಾಯಿತು.
ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಪೆರ್ಲ ಸೊಸೈಟಿ ಬ್ರಾಂಚ್ ಶೇಣಿ ಯಲ್ಲಿ ವಿದ್ಯಾಶ್ರೀ ಹೆಸರಿನಲ್ಲಿ ಅಕೌಂಟ್ ಓಪನ್ ಮಾಡಿ ಅದಕ್ಕೆ ಹಣವನ್ನು ಹಾಕಿ ಹುಡುಗಿಯ ವಿದ್ಯಾಭ್ಯಾಸ ಸಲೀಸಾಗಲು ನೆರವಾಯಿತು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …