ಕಾಸರಗೋಡು: ಕಾಸರಗೋಡು ಜಿಲ್ಲೆಯ ಶೇಣಿ ಯಲ್ಲಿ +1( puc) ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾಶ್ರೀ ಗೆ ಮನೆಯ ಬಡತನ ಮನಗಂಡು ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆಯ ಸಿಬ್ಬಂದಿಗಳ ಸೇವಾ ಸಂಘಟನೆಯಾದ ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಬ್ಯಾಗ್, ಪುಸ್ತಕ, ಕೊಡೆಗಳನ್ನು ನೀಡಿ ಸಹಕರಿಸಲಾಯಿತು.
ಕ್ಯಾಂಪ್ಕೊ ಇನ್ ಸೇವಾ ವತಿಯಿಂದ ಪೆರ್ಲ ಸೊಸೈಟಿ ಬ್ರಾಂಚ್ ಶೇಣಿ ಯಲ್ಲಿ ವಿದ್ಯಾಶ್ರೀ ಹೆಸರಿನಲ್ಲಿ ಅಕೌಂಟ್ ಓಪನ್ ಮಾಡಿ ಅದಕ್ಕೆ ಹಣವನ್ನು ಹಾಕಿ ಹುಡುಗಿಯ ವಿದ್ಯಾಭ್ಯಾಸ ಸಲೀಸಾಗಲು ನೆರವಾಯಿತು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…