ಮಂಗಳೂರು: ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪ್ಕೊ ಬೈಕಂಪಾಡಿ ಎಪಿಯಂಸಿ ಯಲ್ಲಿ ನಿರ್ಮಿಸಿದ ನೂತನ ಅಡಿಕೆ ಸಂಸ್ಕರಣೆ ಮತ್ತು ಗೋದಾಮು ಕಟ್ಟಡವನ್ನು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಲೋಕಾರ್ಪಣೆ ಮಾಡಿದರು.
ಈ ಸಂದರ್ಭ ಕ್ಯಾಂಪ್ಕೊ ಅಧ್ಯಕ್ಷ ಶ್ರೀ ಎಸ್. ಆರ್. ಸತೀಶ್ಚಂದ್ರ, ಉಪಾಧ್ಯಕ್ಷ ಶಂ. ನಾ. ಖಂಡಿಗೆ , ನಿರ್ದೇಶಕರಾದ ಚನಿಲ ತಿಮ್ಮಪ್ಪ ಶೆಟ್ಟಿ, ಶಂಕರನಾರಾಯಣ ಕಿದೂರು, ಕೋಳಾರು ಸತೀಶ್ಚಂದ್ರ ಭಂಡಾರಿ, ದಯಾನಂದ ಹೆಗ್ಡೆ, ಕ್ಯಾಂಪ್ಕೊ ಜನರಲ್ ಮೆನೇಜರ್ ರೇಶ್ಮಾ ಮಲ್ಯ, ಅಧಿಕಾರಿಗಳಾದ ವಿ. ಸುರೇಶ್, ಶ್ರೀಧರ ಶೆಟ್ಟಿ, ಪ್ರೇಮ್ ಜಿ, ಜಯರಾಂ ಶೆಟ್ಟಿ, ರಾಮಚಂದ್ರ ಕಾಮತ್, ಜಯ ಭಂಡಾರಿ ಮತ್ತು ಇತರರು ಭಾಗವಹಿಸಿದ್ದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…