ಮಂಗಳೂರು: ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪ್ಕೊ ಬೈಕಂಪಾಡಿ ಎಪಿಯಂಸಿ ಯಲ್ಲಿ ನಿರ್ಮಿಸಿದ ನೂತನ ಅಡಿಕೆ ಸಂಸ್ಕರಣೆ ಮತ್ತು ಗೋದಾಮು ಕಟ್ಟಡವನ್ನು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಲೋಕಾರ್ಪಣೆ ಮಾಡಿದರು.
ಈ ಸಂದರ್ಭ ಕ್ಯಾಂಪ್ಕೊ ಅಧ್ಯಕ್ಷ ಶ್ರೀ ಎಸ್. ಆರ್. ಸತೀಶ್ಚಂದ್ರ, ಉಪಾಧ್ಯಕ್ಷ ಶಂ. ನಾ. ಖಂಡಿಗೆ , ನಿರ್ದೇಶಕರಾದ ಚನಿಲ ತಿಮ್ಮಪ್ಪ ಶೆಟ್ಟಿ, ಶಂಕರನಾರಾಯಣ ಕಿದೂರು, ಕೋಳಾರು ಸತೀಶ್ಚಂದ್ರ ಭಂಡಾರಿ, ದಯಾನಂದ ಹೆಗ್ಡೆ, ಕ್ಯಾಂಪ್ಕೊ ಜನರಲ್ ಮೆನೇಜರ್ ರೇಶ್ಮಾ ಮಲ್ಯ, ಅಧಿಕಾರಿಗಳಾದ ವಿ. ಸುರೇಶ್, ಶ್ರೀಧರ ಶೆಟ್ಟಿ, ಪ್ರೇಮ್ ಜಿ, ಜಯರಾಂ ಶೆಟ್ಟಿ, ರಾಮಚಂದ್ರ ಕಾಮತ್, ಜಯ ಭಂಡಾರಿ ಮತ್ತು ಇತರರು ಭಾಗವಹಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…