ಮಂಗಳೂರು: ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪ್ಕೊ ಬೈಕಂಪಾಡಿ ಎಪಿಯಂಸಿ ಯಲ್ಲಿ ನಿರ್ಮಿಸಿದ ನೂತನ ಅಡಿಕೆ ಸಂಸ್ಕರಣೆ ಮತ್ತು ಗೋದಾಮು ಕಟ್ಟಡವನ್ನು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಲೋಕಾರ್ಪಣೆ ಮಾಡಿದರು.
ಈ ಸಂದರ್ಭ ಕ್ಯಾಂಪ್ಕೊ ಅಧ್ಯಕ್ಷ ಶ್ರೀ ಎಸ್. ಆರ್. ಸತೀಶ್ಚಂದ್ರ, ಉಪಾಧ್ಯಕ್ಷ ಶಂ. ನಾ. ಖಂಡಿಗೆ , ನಿರ್ದೇಶಕರಾದ ಚನಿಲ ತಿಮ್ಮಪ್ಪ ಶೆಟ್ಟಿ, ಶಂಕರನಾರಾಯಣ ಕಿದೂರು, ಕೋಳಾರು ಸತೀಶ್ಚಂದ್ರ ಭಂಡಾರಿ, ದಯಾನಂದ ಹೆಗ್ಡೆ, ಕ್ಯಾಂಪ್ಕೊ ಜನರಲ್ ಮೆನೇಜರ್ ರೇಶ್ಮಾ ಮಲ್ಯ, ಅಧಿಕಾರಿಗಳಾದ ವಿ. ಸುರೇಶ್, ಶ್ರೀಧರ ಶೆಟ್ಟಿ, ಪ್ರೇಮ್ ಜಿ, ಜಯರಾಂ ಶೆಟ್ಟಿ, ರಾಮಚಂದ್ರ ಕಾಮತ್, ಜಯ ಭಂಡಾರಿ ಮತ್ತು ಇತರರು ಭಾಗವಹಿಸಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…