ಮಂಗಳೂರು: ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪ್ಕೊ ಬೈಕಂಪಾಡಿ ಎಪಿಯಂಸಿ ಯಲ್ಲಿ ನಿರ್ಮಿಸಿದ ನೂತನ ಅಡಿಕೆ ಸಂಸ್ಕರಣೆ ಮತ್ತು ಗೋದಾಮು ಕಟ್ಟಡವನ್ನು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಲೋಕಾರ್ಪಣೆ ಮಾಡಿದರು.
ಈ ಸಂದರ್ಭ ಕ್ಯಾಂಪ್ಕೊ ಅಧ್ಯಕ್ಷ ಶ್ರೀ ಎಸ್. ಆರ್. ಸತೀಶ್ಚಂದ್ರ, ಉಪಾಧ್ಯಕ್ಷ ಶಂ. ನಾ. ಖಂಡಿಗೆ , ನಿರ್ದೇಶಕರಾದ ಚನಿಲ ತಿಮ್ಮಪ್ಪ ಶೆಟ್ಟಿ, ಶಂಕರನಾರಾಯಣ ಕಿದೂರು, ಕೋಳಾರು ಸತೀಶ್ಚಂದ್ರ ಭಂಡಾರಿ, ದಯಾನಂದ ಹೆಗ್ಡೆ, ಕ್ಯಾಂಪ್ಕೊ ಜನರಲ್ ಮೆನೇಜರ್ ರೇಶ್ಮಾ ಮಲ್ಯ, ಅಧಿಕಾರಿಗಳಾದ ವಿ. ಸುರೇಶ್, ಶ್ರೀಧರ ಶೆಟ್ಟಿ, ಪ್ರೇಮ್ ಜಿ, ಜಯರಾಂ ಶೆಟ್ಟಿ, ರಾಮಚಂದ್ರ ಕಾಮತ್, ಜಯ ಭಂಡಾರಿ ಮತ್ತು ಇತರರು ಭಾಗವಹಿಸಿದ್ದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…