ಮಂಗಳೂರು: ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪ್ಕೊ ಬೈಕಂಪಾಡಿ ಎಪಿಯಂಸಿ ಯಲ್ಲಿ ನಿರ್ಮಿಸಿದ ನೂತನ ಅಡಿಕೆ ಸಂಸ್ಕರಣೆ ಮತ್ತು ಗೋದಾಮು ಕಟ್ಟಡವನ್ನು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಲೋಕಾರ್ಪಣೆ ಮಾಡಿದರು.
ಈ ಸಂದರ್ಭ ಕ್ಯಾಂಪ್ಕೊ ಅಧ್ಯಕ್ಷ ಶ್ರೀ ಎಸ್. ಆರ್. ಸತೀಶ್ಚಂದ್ರ, ಉಪಾಧ್ಯಕ್ಷ ಶಂ. ನಾ. ಖಂಡಿಗೆ , ನಿರ್ದೇಶಕರಾದ ಚನಿಲ ತಿಮ್ಮಪ್ಪ ಶೆಟ್ಟಿ, ಶಂಕರನಾರಾಯಣ ಕಿದೂರು, ಕೋಳಾರು ಸತೀಶ್ಚಂದ್ರ ಭಂಡಾರಿ, ದಯಾನಂದ ಹೆಗ್ಡೆ, ಕ್ಯಾಂಪ್ಕೊ ಜನರಲ್ ಮೆನೇಜರ್ ರೇಶ್ಮಾ ಮಲ್ಯ, ಅಧಿಕಾರಿಗಳಾದ ವಿ. ಸುರೇಶ್, ಶ್ರೀಧರ ಶೆಟ್ಟಿ, ಪ್ರೇಮ್ ಜಿ, ಜಯರಾಂ ಶೆಟ್ಟಿ, ರಾಮಚಂದ್ರ ಕಾಮತ್, ಜಯ ಭಂಡಾರಿ ಮತ್ತು ಇತರರು ಭಾಗವಹಿಸಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…