ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಶ್ರೀಕೃಷ್ಣಜನ್ಮಾಷ್ಟಮಿ

August 26, 2019
6:00 PM

ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.

Advertisement

ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ  ವಾಣಿ ಪ್ರಶಾಂತ್ ,ಕಾರ್ಯದರ್ಶಿ  ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ
August 1, 2025
8:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |
July 31, 2025
1:37 PM
by: ಸಾಯಿಶೇಖರ್ ಕರಿಕಳ
ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |
July 30, 2025
9:32 PM
by: The Rural Mirror ಸುದ್ದಿಜಾಲ
ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ
July 30, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group