Advertisement
ಸುದ್ದಿಗಳು

ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಶ್ರೀಕೃಷ್ಣಜನ್ಮಾಷ್ಟಮಿ

Share

ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.

Advertisement
Advertisement
Advertisement
Advertisement

Advertisement

ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ  ವಾಣಿ ಪ್ರಶಾಂತ್ ,ಕಾರ್ಯದರ್ಶಿ  ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

7 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

7 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

8 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

1 day ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

1 day ago