ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.
ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ ವಾಣಿ ಪ್ರಶಾಂತ್ ,ಕಾರ್ಯದರ್ಶಿ ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…