ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.
ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ ವಾಣಿ ಪ್ರಶಾಂತ್ ,ಕಾರ್ಯದರ್ಶಿ ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…