ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.
ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ ವಾಣಿ ಪ್ರಶಾಂತ್ ,ಕಾರ್ಯದರ್ಶಿ ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490