Advertisement
ಸುದ್ದಿಗಳು

ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಶ್ರೀಕೃಷ್ಣಜನ್ಮಾಷ್ಟಮಿ

Share

ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.

ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ  ವಾಣಿ ಪ್ರಶಾಂತ್ ,ಕಾರ್ಯದರ್ಶಿ  ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

3 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

9 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

18 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

19 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

20 hours ago