ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.
ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ ವಾಣಿ ಪ್ರಶಾಂತ್ ,ಕಾರ್ಯದರ್ಶಿ ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…