ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.
ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ ವಾಣಿ ಪ್ರಶಾಂತ್ ,ಕಾರ್ಯದರ್ಶಿ ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…