ಕ್ಯಾಂಪ್ಕೋ ಖರೀದಿ ಮಾಡಿದ ಅಡಿಕೆ 57209.64 ಮೆಟ್ರಿಕ್ ಟನ್‍

June 8, 2019
10:30 AM

ಮಂಗಳೂರು: ಅಡಿಕೆ ಬೆಳೆಗಾರರ ಹೆಮ್ಮೆಯ ಸಂಸ್ಥೆ ಕ್ಯಾಂಪ್ಕೋ ಈ ಬಾರಿ ಅಧಿಕ ಪ್ರಮಾಣದಲ್ಲಿ ಅಡಿಕೆ ಖರೀದಿ ಮಾಡಿದ್ದು ಈ ಬಾರಿ ಸಂಸ್ಥೆಯು 1589.15 ಕೋಟಿ ರೂಪಾಯಿಗಳ ಮೌಲ್ಯದ 57209.64 ಮೆ.ಟನ್‍ಅಡಿಕೆಯನ್ನು ಖರೀದಿಸಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.

Advertisement
Advertisement
Advertisement

ಇವುಗಳಲ್ಲಿ 882.61ಕೋಟಿರೂಪಾಯಿ ಮೌಲ್ಯದ 27362.90 ಮೆ.ಟನ್‍ ಕೆಂಪಡಿಕೆ ಮತ್ತು 706.54 ಕೋಟಿ ರೂಪಾಯಿ ಮೌಲ್ಯದ 29846.74 ಮೆ.ಟನ್ ಬಿಳಿ ಅಡಿಕೆ ಒಳಗೊಂಡಿರುತ್ತದೆ. 1593.40 ಕೋಟಿ ರೂಪಾಯಿಗಳ ಮೌಲ್ಯದ 54767.30 ಮೆ.ಟನ್‍ಅಡಿಕೆಯನ್ನು ಮಾರಾಟ ಮಾಡಿದೆ. ಇವುಗಳಲ್ಲಿ 826.03 ಕೋಟಿರೂಪಾಯಿ ಮೌಲ್ಯದ 25066.57 ಮೆ.ಟನ್‍ಕೆಂಪಡಿಕೆ ಮತ್ತು 767.37 ಕೋಟಿರೂಪಾಯಿ ಮೌಲ್ಯದ 29700.73 ಮೆ.ಟನ್ ಬಿಳಿ ಅಡಿಕೆ ಒಳಗೊಂಡಿರುತ್ತದೆ.

Advertisement

ಒಟ್ಟು ಈ ಬಾರಿ ಕ್ಯಾಂಪ್ಕೋ 2018-19 ನೇ ಸಾಲಿನಲ್ಲಿ1878 ಕೋಟಿ ರೂಪಾಯಿಗಳ ವ್ಯವಹಾರ ನಡೆಸುವ ಮೂಲಕ ತನ್ನ 46 ವರ್ಷಗಳ ಸದಸ್ಯ ಕೃಷಿಕರ ಸೇವೆಯಲ್ಲಿ ಹೊಸದಾಖಲೆ ನಿರ್ಮಿಸಿದೆ.  193 ಕೋಟಿ ರೂಪಾಯಿಗಳ ಮೌಲ್ಯದ ಚಾಕಲೇಟು ಮತ್ತು ಕೊಕ್ಕೊ ಕೈಗಾರಿಕೋತ್ಪನ್ನಗಳು ಮಾರಾಟವಾಗಿದ್ದು, ಇದರಲ್ಲಿ 16.75 ಕೋಟಿ ರೂಪಾಯಿಗಳ ಮೌಲ್ಯದ 1106 ಮೆ.ಟನ್‍ ರಫ್ತು ಒಳಗೊಂಡಿರುತ್ತದೆ.

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
ಹಠ ಬಿಡದ ಕೆ ಎಸ್‌ ಈಶ್ವರಪ್ಪ | ಬಂಡಾಯವೆದ್ದ ಈಶ್ವರಪ್ಪ ಅವರನ್ನು ಉಚ್ಚಾಟಿಸಿದ ಬಿಜೆಪಿ |
April 22, 2024
10:47 PM
by: The Rural Mirror ಸುದ್ದಿಜಾಲ
ಇಡೀ ಭತ್ತದ ಬಯಲಿನಲ್ಲಿ ಕಪ್ಪೆ, ಏಡಿಗಳು ಹುಡುಕಿದರೂ ಸಿಗುವುದಿಲ್ಲ | ಕೃಷಿ ವ್ಯವಸ್ಥೆ ಹಾಳಾಗುತ್ತಿದೆಯೇ…?
April 22, 2024
7:44 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಸೂಕ್ತ ನಿರ್ಧಾರ | ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರದ ಭರವಸೆ | ಕಾನೂನು ಹೋರಾಟಕ್ಕೆ ಸಂದ ಜಯ | ಕೃಷ್ಣಬೈರೇಗೌಡ
April 22, 2024
4:25 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror