ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರ ಆಯ್ಕೆ

February 18, 2020
10:29 PM

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರನ್ನಾಗಿ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್ ಆಯ್ಕೆಯಾದರು.

Advertisement
Advertisement

ಉಪಾಧ್ಯಕ್ಷರನ್ನಾಗಿ ಸುಲತ, ಕಾರ್ಯದರ್ಶಿಯಾಗಿ ರಮೇಶ ರೈ, ಜತೆ ಕಾರ್ಯದರ್ಶಿಯಾಗಿ ಜಗದೀಶ್ ಪಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಟ್, ಕ್ರೀಡಾ ಕಾರ್ಯದರ್ಶಿಯಾಗಿ ಸುಭಾಶ್ ಸಿ.ವಿ ,  ಶುಭ ಕೆ.ಸಿ.ರಾವ್ ಹಾಗೂ ಮಾಸ್ಟರ್ ಆದಿತ್ಯ ಡೋಂಗ್ರೆ ಹಾಗೂ ಎಕ್ಸಿಕ್ಯೂಟಿವ್ ಮೆಂಬರ್ ಆಗಿ ಮಹೇಶ್ ಪ್ರಭು ಎನ್, ಪ್ರಶಾಂತ್ ಡಿ.ಎಸ್, ಸಂಪತ್ ರಾಜ್, ಸಂತೋಷ್ ಕುಮಾರ್ ಸಿ.ಎಚ್, ತುಲಸಿ , ಶೋಭ , ಶ್ರೀ ಧನ್ಯ ಇವರು ಆಯ್ಕೆಯಾಗಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group