ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರನ್ನಾಗಿ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್ ಆಯ್ಕೆಯಾದರು.
ಉಪಾಧ್ಯಕ್ಷರನ್ನಾಗಿ ಸುಲತ, ಕಾರ್ಯದರ್ಶಿಯಾಗಿ ರಮೇಶ ರೈ, ಜತೆ ಕಾರ್ಯದರ್ಶಿಯಾಗಿ ಜಗದೀಶ್ ಪಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಟ್, ಕ್ರೀಡಾ ಕಾರ್ಯದರ್ಶಿಯಾಗಿ ಸುಭಾಶ್ ಸಿ.ವಿ , ಶುಭ ಕೆ.ಸಿ.ರಾವ್ ಹಾಗೂ ಮಾಸ್ಟರ್ ಆದಿತ್ಯ ಡೋಂಗ್ರೆ ಹಾಗೂ ಎಕ್ಸಿಕ್ಯೂಟಿವ್ ಮೆಂಬರ್ ಆಗಿ ಮಹೇಶ್ ಪ್ರಭು ಎನ್, ಪ್ರಶಾಂತ್ ಡಿ.ಎಸ್, ಸಂಪತ್ ರಾಜ್, ಸಂತೋಷ್ ಕುಮಾರ್ ಸಿ.ಎಚ್, ತುಲಸಿ , ಶೋಭ , ಶ್ರೀ ಧನ್ಯ ಇವರು ಆಯ್ಕೆಯಾಗಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…