ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರನ್ನಾಗಿ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್ ಆಯ್ಕೆಯಾದರು.
ಉಪಾಧ್ಯಕ್ಷರನ್ನಾಗಿ ಸುಲತ, ಕಾರ್ಯದರ್ಶಿಯಾಗಿ ರಮೇಶ ರೈ, ಜತೆ ಕಾರ್ಯದರ್ಶಿಯಾಗಿ ಜಗದೀಶ್ ಪಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಟ್, ಕ್ರೀಡಾ ಕಾರ್ಯದರ್ಶಿಯಾಗಿ ಸುಭಾಶ್ ಸಿ.ವಿ , ಶುಭ ಕೆ.ಸಿ.ರಾವ್ ಹಾಗೂ ಮಾಸ್ಟರ್ ಆದಿತ್ಯ ಡೋಂಗ್ರೆ ಹಾಗೂ ಎಕ್ಸಿಕ್ಯೂಟಿವ್ ಮೆಂಬರ್ ಆಗಿ ಮಹೇಶ್ ಪ್ರಭು ಎನ್, ಪ್ರಶಾಂತ್ ಡಿ.ಎಸ್, ಸಂಪತ್ ರಾಜ್, ಸಂತೋಷ್ ಕುಮಾರ್ ಸಿ.ಎಚ್, ತುಲಸಿ , ಶೋಭ , ಶ್ರೀ ಧನ್ಯ ಇವರು ಆಯ್ಕೆಯಾಗಿದ್ದಾರೆ.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…