ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರನ್ನಾಗಿ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್ ಆಯ್ಕೆಯಾದರು.
ಉಪಾಧ್ಯಕ್ಷರನ್ನಾಗಿ ಸುಲತ, ಕಾರ್ಯದರ್ಶಿಯಾಗಿ ರಮೇಶ ರೈ, ಜತೆ ಕಾರ್ಯದರ್ಶಿಯಾಗಿ ಜಗದೀಶ್ ಪಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಟ್, ಕ್ರೀಡಾ ಕಾರ್ಯದರ್ಶಿಯಾಗಿ ಸುಭಾಶ್ ಸಿ.ವಿ , ಶುಭ ಕೆ.ಸಿ.ರಾವ್ ಹಾಗೂ ಮಾಸ್ಟರ್ ಆದಿತ್ಯ ಡೋಂಗ್ರೆ ಹಾಗೂ ಎಕ್ಸಿಕ್ಯೂಟಿವ್ ಮೆಂಬರ್ ಆಗಿ ಮಹೇಶ್ ಪ್ರಭು ಎನ್, ಪ್ರಶಾಂತ್ ಡಿ.ಎಸ್, ಸಂಪತ್ ರಾಜ್, ಸಂತೋಷ್ ಕುಮಾರ್ ಸಿ.ಎಚ್, ತುಲಸಿ , ಶೋಭ , ಶ್ರೀ ಧನ್ಯ ಇವರು ಆಯ್ಕೆಯಾಗಿದ್ದಾರೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…