Advertisement
ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರ ಆಯ್ಕೆ

Share

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರನ್ನಾಗಿ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್ ಆಯ್ಕೆಯಾದರು.

ಉಪಾಧ್ಯಕ್ಷರನ್ನಾಗಿ ಸುಲತ, ಕಾರ್ಯದರ್ಶಿಯಾಗಿ ರಮೇಶ ರೈ, ಜತೆ ಕಾರ್ಯದರ್ಶಿಯಾಗಿ ಜಗದೀಶ್ ಪಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಟ್, ಕ್ರೀಡಾ ಕಾರ್ಯದರ್ಶಿಯಾಗಿ ಸುಭಾಶ್ ಸಿ.ವಿ ,  ಶುಭ ಕೆ.ಸಿ.ರಾವ್ ಹಾಗೂ ಮಾಸ್ಟರ್ ಆದಿತ್ಯ ಡೋಂಗ್ರೆ ಹಾಗೂ ಎಕ್ಸಿಕ್ಯೂಟಿವ್ ಮೆಂಬರ್ ಆಗಿ ಮಹೇಶ್ ಪ್ರಭು ಎನ್, ಪ್ರಶಾಂತ್ ಡಿ.ಎಸ್, ಸಂಪತ್ ರಾಜ್, ಸಂತೋಷ್ ಕುಮಾರ್ ಸಿ.ಎಚ್, ತುಲಸಿ , ಶೋಭ , ಶ್ರೀ ಧನ್ಯ ಇವರು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

6 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

6 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago