ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರನ್ನಾಗಿ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್ ಆಯ್ಕೆಯಾದರು.
ಉಪಾಧ್ಯಕ್ಷರನ್ನಾಗಿ ಸುಲತ, ಕಾರ್ಯದರ್ಶಿಯಾಗಿ ರಮೇಶ ರೈ, ಜತೆ ಕಾರ್ಯದರ್ಶಿಯಾಗಿ ಜಗದೀಶ್ ಪಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಟ್, ಕ್ರೀಡಾ ಕಾರ್ಯದರ್ಶಿಯಾಗಿ ಸುಭಾಶ್ ಸಿ.ವಿ , ಶುಭ ಕೆ.ಸಿ.ರಾವ್ ಹಾಗೂ ಮಾಸ್ಟರ್ ಆದಿತ್ಯ ಡೋಂಗ್ರೆ ಹಾಗೂ ಎಕ್ಸಿಕ್ಯೂಟಿವ್ ಮೆಂಬರ್ ಆಗಿ ಮಹೇಶ್ ಪ್ರಭು ಎನ್, ಪ್ರಶಾಂತ್ ಡಿ.ಎಸ್, ಸಂಪತ್ ರಾಜ್, ಸಂತೋಷ್ ಕುಮಾರ್ ಸಿ.ಎಚ್, ತುಲಸಿ , ಶೋಭ , ಶ್ರೀ ಧನ್ಯ ಇವರು ಆಯ್ಕೆಯಾಗಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…