Advertisement
ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವ

Share

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಪ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು.

Advertisement
Advertisement
Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ   ವಹಿಸಿದ್ದರು. ವೇದಿಕೆಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ಮೆನೆಜಿಂಗ್ ಡೈರೆಕ್ಟರ್ ಎಂ.ಸುರೇಶ್ ಭಂಡಾರಿ,ಕ್ಯಾಂಪ್ಕೋ ನಿರ್ದೇಶಕರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ,ಕೃಷ್ಣ ಪ್ರಸಾದ್ ಮಡ್ತಿಲ, ಚಾಕಲೇಟು ಪ್ಯಾಕ್ಟರಿ ಡೆಪ್ಯುಟಿ ಜನರಲ್ ಮೆನೇಜರ್ ಪ್ರಾನ್ಸಿಸ್ ಡಿಸೋಜ, ಯೂನಿಯನ್ ಅಧ್ಯಕ್ಷರಾದ ರಾಧಾಕೃಷ್ಣ ಭಟ್, ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್, ಸೆಕ್ರೆಟರಿ ಶಾಂತಿ ಹೊಳ್ಳ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ , ಪಿಯುಸಿ ಹಾಗೂ ಡಿಗ್ರಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಾದ ಪ್ರಣೀತ್ ಆರ್.ಪಿ, ಹರೀಶ್ ಭಟ್. ಕೆ, ಶಮಾ, ಅನುಪಮಾ.ಟಿ, ಸಾತ್ವಿಕ್, ಚೈತನ್ಯ ರಾಜೇಶ್ವರಿ.ಬಿ.ಆರ್, ವೈಶಾಕ್.ಕೆ.ಎಮ್, ಅಜಯ್ ಕೃಷ್ಣ.ಎಮ್, ಸಹನಾ ಮತ್ತು ಕ್ರೀಡೆಯಲ್ಲಿ ಹೆಸರುಗಳಿಸಿದ ದಿಗಂತ್.ವಿ.ಎಸ್, ಅನಘ.ಕೆ.ಎಮ್, ಅನುಶ್ರೀ, ಪ್ರಣವ್ ಹೊಳ್ಳ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ರಾದ ಪಧ್ಮನಾಭ, ಗೋಪಾಲ್ ರಾವ್, ಬಿ.ರಾಮ, ಚಂದ್ರಶೇಖರ ಗೌಡ, ಬಾಲಚಂದ್ರ ಶೆಟ್ಟಿ ಇವರುಗಳಿಗೆ ಸನ್ಮಾನಿಸಲಾಯಿತು.

Advertisement

ವಾರ್ಷಿಕ ಕ್ರೀಡಾ ಕೂಟದಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ನೀಡಲಾಯಿತು.ಸಭಾ ಕಾರ್ಯಕ್ರಮದ ನಂತರ ಕ್ಯಾಂಪ್ಕೋ ಉದ್ಯೋಗಸ್ಥರ ಮನೆಯವರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

5 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

7 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

2 days ago