Advertisement
ಕಾರ್ಯಕ್ರಮಗಳು

ಕ್ಯಾಂಪ್ಕೋ ಚಾಕಲೇಟು ಫ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವ

Share

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಫ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಫ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ನಿಯಮಿತ ಮಂಗಳೂರಿನ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಇವರು ವಹಿಸಿದ್ದರು. ವೇದಿಕೆಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್ ಖಂಡಿಗ, ಮೆನೆಜಿಂಗ್ ಡೈರೆಕ್ಟರ್ ಎಂ.ಸುರೇಶ್ ಭಂಡಾರಿ, ಕ್ಯಾಂಪ್ಕೋ ನಿರ್ದೇಶಕರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ, ಕೃಷ್ಣ ಪ್ರಸಾದ್ ಮಡ್ತಿಲ, ಚಾಕಲೇಟು ಪ್ಯಾಕ್ಟರಿ ಡೆಪ್ಯುಟಿ ಜನರಲ್ ಮೆನೇಜರ್ ಪ್ರಾನ್ಸಿಸ್ ಡಿಸೋಜ, ಯೂನಿಯನ್ ಅಧ್ಯಕ್ಷರಾದ ರಾಧಾಕೃಷ್ಣ ಭಟ್, ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್, ಸೆಕ್ರೆಟರಿ ಶಾಂತಿ ಹೊಳ್ಳ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ , ಪಿಯುಸಿ ಹಾಗೂ ಡಿಗ್ರಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಾದ ಪ್ರಣೀತ್ ಆರ್.ಪಿ, ಹರೀಶ್ ಭಟ್.ಕೆ, ಶಮಾ, ಅನುಪಮಾ.ಟಿ, ಸಾತ್ವಿಕ್, ಚೈತನ್ಯ ರಾಜೇಶ್ವರಿ.ಬಿ.ಆರ್, ವೈಶಾಕ್.ಕೆ.ಎಮ್, ಅಜಯ್ ಕೃಷ್ಣ.ಎಮ್, ಸಹನಾ ಮತ್ತು ಕ್ರೀಡೆಯಲ್ಲಿ ಹೆಸರುಗಳಿಸಿದ ದಿಗಂತ್.ವಿ.ಎಸ್, ಅನಘ.ಕೆ.ಎಮ್, ಅನುಶ್ರೀ, ಪ್ರಣವ್ ಹೊಳ್ಳ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಧ್ಮನಾಭ, ಗೋಪಾಲ್ ರಾವ್, ಬಿ.ರಾಮ, ಚಂದ್ರಶೇಖರ ಗೌಡ, ಬಾಲಚಂದ್ರ ಶೆಟ್ಟಿ ಇವರುಗಳಿಗೆ ಸನ್ಮಾನಿಸಲಾಯಿತು.

ವಾರ್ಷಿಕ ಕ್ರೀಡಾ ಕೂಟದಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ನೀಡಲಾಯಿತು. ಸಭಾ ಕಾರ್ಯಕ್ರಮದ ನಂತರ ಕ್ಯಾಂಪ್ಕೋ ಉದ್ಯೋಗಸ್ಥರ ಮನೆಯವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

3 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

4 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago