Advertisement
ಸುದ್ದಿಗಳು

ಕ್ಯಾಂಪ್ಕೋ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆಯ ಮೊದಲ ನೆರವು

Share

ಮಂಗಳೂರು: ಕ್ಯಾಂಪ್ಕೊ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆ ಅಪಘಾತವಾದ ಕೃಷಿಕ, ಕೃಷಿ ಕಾರ್ಮಿಕ  ಮೃತಪಟ್ಟರೆ ನೀಡುವ ಸಹಾಯಧನದ ಯೋಜನೆಯ ಮೊದಲ ನೆರವು ಈಚೆಗೆ ನೀಡಲಾಯಿತು.

ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರು ಇತ್ತೀಚೆಗೆ ಅವಘಡದಲ್ಲಿ ಮರಣ ಹೊಂದಿದ ಕ್ಯಾಂಪ್ಕೋದ ಸಕ್ರಿಯ ಸದಸ್ಯರಾದ  ವಾಮದಪದವು ಬಾರೆಕಿನಡೆ ಮನೆಯ ಗೋಪಾಲ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಕ್ಯಾಂಪ್ಕೋ ಸಂಸ್ಥೆಯಿಂದ ನೀಡಲಾಗುವ ಸಹಾಯ ಧನ ರೂಪಾಯಿ 50000/- ದ ಚೆಕ್ಕನ್ನು ಗೋಪಾಲ ಶೆಟ್ಟಿಯವರ ಪತ್ನಿ  ಗಿರಿಜಾ ಶೆಟ್ಟಿ ಇವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಬಿ. ತಿಮ್ಮಪ್ಪ ಶೆಟ್ಟಿ, ಪುತ್ತೂರು ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕರಾದ ಗೋವಿಂದ ಭಟ್, ವಾಮದಪದವು ಶಾಖೆಯ ಪುರುಷೋತ್ತಮ.ಕೆ, ವಾಮದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಯಶೋಧರ ಶೆಟ್ಟಿ, ಉಪಾಧ್ಯಕ್ಷರಾದ ಗಣನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಅಲ್ಬರ್ಟ್ ಡಿಸೋಜಾ, ಸಹಕಾರಿ ಸಂಘದ ನಿರ್ದೇಶಕರುಗಳಾದ ಕಮಲ್ ಶೆಟ್ಟಿ, ಹಿರಿಯ ಸದಸ್ಯ ಬೆಳೆಗಾರರಾದ  ಸುಬ್ಬಣ್ಣ ಶಾಸ್ತ್ರೀ, ಗೋಪಾಲಕೃಷ್ಣ ಚೌಟ,
ಲಕ್ಷ್ಮೀನಾರಾಯಣ ಪರಾಡ್ಕರ್, ಪುರುಷೋತ್ತಮ ಶೆಟ್ಟಿ ಬಾರಕ್ಕಿನಡೆ, ವೆಂಕಟೇಶ್ ಭಟ್, ವಿಜಯ ರೈ, ಸುಧಿರ್ ಶೆಟ್ಟಿ ಕುಂಡೋಳಿ, ದಿನೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

11 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago