ಮಂಗಳೂರು: ಕ್ಯಾಂಪ್ಕೊ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆ ಅಪಘಾತವಾದ ಕೃಷಿಕ, ಕೃಷಿ ಕಾರ್ಮಿಕ ಮೃತಪಟ್ಟರೆ ನೀಡುವ ಸಹಾಯಧನದ ಯೋಜನೆಯ ಮೊದಲ ನೆರವು ಈಚೆಗೆ ನೀಡಲಾಯಿತು.
ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರು ಇತ್ತೀಚೆಗೆ ಅವಘಡದಲ್ಲಿ ಮರಣ ಹೊಂದಿದ ಕ್ಯಾಂಪ್ಕೋದ ಸಕ್ರಿಯ ಸದಸ್ಯರಾದ ವಾಮದಪದವು ಬಾರೆಕಿನಡೆ ಮನೆಯ ಗೋಪಾಲ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಕ್ಯಾಂಪ್ಕೋ ಸಂಸ್ಥೆಯಿಂದ ನೀಡಲಾಗುವ ಸಹಾಯ ಧನ ರೂಪಾಯಿ 50000/- ದ ಚೆಕ್ಕನ್ನು ಗೋಪಾಲ ಶೆಟ್ಟಿಯವರ ಪತ್ನಿ ಗಿರಿಜಾ ಶೆಟ್ಟಿ ಇವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಬಿ. ತಿಮ್ಮಪ್ಪ ಶೆಟ್ಟಿ, ಪುತ್ತೂರು ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕರಾದ ಗೋವಿಂದ ಭಟ್, ವಾಮದಪದವು ಶಾಖೆಯ ಪುರುಷೋತ್ತಮ.ಕೆ, ವಾಮದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಯಶೋಧರ ಶೆಟ್ಟಿ, ಉಪಾಧ್ಯಕ್ಷರಾದ ಗಣನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಅಲ್ಬರ್ಟ್ ಡಿಸೋಜಾ, ಸಹಕಾರಿ ಸಂಘದ ನಿರ್ದೇಶಕರುಗಳಾದ ಕಮಲ್ ಶೆಟ್ಟಿ, ಹಿರಿಯ ಸದಸ್ಯ ಬೆಳೆಗಾರರಾದ ಸುಬ್ಬಣ್ಣ ಶಾಸ್ತ್ರೀ, ಗೋಪಾಲಕೃಷ್ಣ ಚೌಟ,
ಲಕ್ಷ್ಮೀನಾರಾಯಣ ಪರಾಡ್ಕರ್, ಪುರುಷೋತ್ತಮ ಶೆಟ್ಟಿ ಬಾರಕ್ಕಿನಡೆ, ವೆಂಕಟೇಶ್ ಭಟ್, ವಿಜಯ ರೈ, ಸುಧಿರ್ ಶೆಟ್ಟಿ ಕುಂಡೋಳಿ, ದಿನೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…