Advertisement
ಸುದ್ದಿಗಳು

ಕ್ಯಾಂಪ್ಕೋ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆಯ ಮೊದಲ ನೆರವು

Share

ಮಂಗಳೂರು: ಕ್ಯಾಂಪ್ಕೊ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆ ಅಪಘಾತವಾದ ಕೃಷಿಕ, ಕೃಷಿ ಕಾರ್ಮಿಕ  ಮೃತಪಟ್ಟರೆ ನೀಡುವ ಸಹಾಯಧನದ ಯೋಜನೆಯ ಮೊದಲ ನೆರವು ಈಚೆಗೆ ನೀಡಲಾಯಿತು.

ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರು ಇತ್ತೀಚೆಗೆ ಅವಘಡದಲ್ಲಿ ಮರಣ ಹೊಂದಿದ ಕ್ಯಾಂಪ್ಕೋದ ಸಕ್ರಿಯ ಸದಸ್ಯರಾದ  ವಾಮದಪದವು ಬಾರೆಕಿನಡೆ ಮನೆಯ ಗೋಪಾಲ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಕ್ಯಾಂಪ್ಕೋ ಸಂಸ್ಥೆಯಿಂದ ನೀಡಲಾಗುವ ಸಹಾಯ ಧನ ರೂಪಾಯಿ 50000/- ದ ಚೆಕ್ಕನ್ನು ಗೋಪಾಲ ಶೆಟ್ಟಿಯವರ ಪತ್ನಿ  ಗಿರಿಜಾ ಶೆಟ್ಟಿ ಇವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಬಿ. ತಿಮ್ಮಪ್ಪ ಶೆಟ್ಟಿ, ಪುತ್ತೂರು ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕರಾದ ಗೋವಿಂದ ಭಟ್, ವಾಮದಪದವು ಶಾಖೆಯ ಪುರುಷೋತ್ತಮ.ಕೆ, ವಾಮದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಯಶೋಧರ ಶೆಟ್ಟಿ, ಉಪಾಧ್ಯಕ್ಷರಾದ ಗಣನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಅಲ್ಬರ್ಟ್ ಡಿಸೋಜಾ, ಸಹಕಾರಿ ಸಂಘದ ನಿರ್ದೇಶಕರುಗಳಾದ ಕಮಲ್ ಶೆಟ್ಟಿ, ಹಿರಿಯ ಸದಸ್ಯ ಬೆಳೆಗಾರರಾದ  ಸುಬ್ಬಣ್ಣ ಶಾಸ್ತ್ರೀ, ಗೋಪಾಲಕೃಷ್ಣ ಚೌಟ,
ಲಕ್ಷ್ಮೀನಾರಾಯಣ ಪರಾಡ್ಕರ್, ಪುರುಷೋತ್ತಮ ಶೆಟ್ಟಿ ಬಾರಕ್ಕಿನಡೆ, ವೆಂಕಟೇಶ್ ಭಟ್, ವಿಜಯ ರೈ, ಸುಧಿರ್ ಶೆಟ್ಟಿ ಕುಂಡೋಳಿ, ದಿನೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

6 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

14 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

14 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

15 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago