Advertisement
ಸುದ್ದಿಗಳು

ಕ್ಯಾಂಪ್ಕೋ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆಯ ಮೊದಲ ನೆರವು

Share

ಮಂಗಳೂರು: ಕ್ಯಾಂಪ್ಕೊ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆ ಅಪಘಾತವಾದ ಕೃಷಿಕ, ಕೃಷಿ ಕಾರ್ಮಿಕ  ಮೃತಪಟ್ಟರೆ ನೀಡುವ ಸಹಾಯಧನದ ಯೋಜನೆಯ ಮೊದಲ ನೆರವು ಈಚೆಗೆ ನೀಡಲಾಯಿತು.

ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರು ಇತ್ತೀಚೆಗೆ ಅವಘಡದಲ್ಲಿ ಮರಣ ಹೊಂದಿದ ಕ್ಯಾಂಪ್ಕೋದ ಸಕ್ರಿಯ ಸದಸ್ಯರಾದ  ವಾಮದಪದವು ಬಾರೆಕಿನಡೆ ಮನೆಯ ಗೋಪಾಲ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಕ್ಯಾಂಪ್ಕೋ ಸಂಸ್ಥೆಯಿಂದ ನೀಡಲಾಗುವ ಸಹಾಯ ಧನ ರೂಪಾಯಿ 50000/- ದ ಚೆಕ್ಕನ್ನು ಗೋಪಾಲ ಶೆಟ್ಟಿಯವರ ಪತ್ನಿ  ಗಿರಿಜಾ ಶೆಟ್ಟಿ ಇವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಬಿ. ತಿಮ್ಮಪ್ಪ ಶೆಟ್ಟಿ, ಪುತ್ತೂರು ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕರಾದ ಗೋವಿಂದ ಭಟ್, ವಾಮದಪದವು ಶಾಖೆಯ ಪುರುಷೋತ್ತಮ.ಕೆ, ವಾಮದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಯಶೋಧರ ಶೆಟ್ಟಿ, ಉಪಾಧ್ಯಕ್ಷರಾದ ಗಣನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಅಲ್ಬರ್ಟ್ ಡಿಸೋಜಾ, ಸಹಕಾರಿ ಸಂಘದ ನಿರ್ದೇಶಕರುಗಳಾದ ಕಮಲ್ ಶೆಟ್ಟಿ, ಹಿರಿಯ ಸದಸ್ಯ ಬೆಳೆಗಾರರಾದ  ಸುಬ್ಬಣ್ಣ ಶಾಸ್ತ್ರೀ, ಗೋಪಾಲಕೃಷ್ಣ ಚೌಟ,
ಲಕ್ಷ್ಮೀನಾರಾಯಣ ಪರಾಡ್ಕರ್, ಪುರುಷೋತ್ತಮ ಶೆಟ್ಟಿ ಬಾರಕ್ಕಿನಡೆ, ವೆಂಕಟೇಶ್ ಭಟ್, ವಿಜಯ ರೈ, ಸುಧಿರ್ ಶೆಟ್ಟಿ ಕುಂಡೋಳಿ, ದಿನೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago