Advertisement
ಸುದ್ದಿಗಳು

ಕ್ಲೋರಿನ್ ಸೋರಿಕೆ : ಸುಬ್ರಹ್ಮಣ್ಯದ ಕಲ್ಲಪಣೆಯಲ್ಲಿ ಉಸಿರುಗಟ್ಟಿದ ಜನತೆ…!

Share

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.

Advertisement
Advertisement
Advertisement
Advertisement

ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ  ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ  ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.

Advertisement

Advertisement

 

ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು  ಪರಿಶೀಲನೆ ನಡೆಸಿದಾಗ  ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು.  ಈಗ ಜನತೆಯ ಆತಂಕ ದೂರವಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

19 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

19 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

19 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

19 hours ago