Advertisement
ಸುದ್ದಿಗಳು

ಕ್ಲೋರಿನ್ ಸೋರಿಕೆ : ಸುಬ್ರಹ್ಮಣ್ಯದ ಕಲ್ಲಪಣೆಯಲ್ಲಿ ಉಸಿರುಗಟ್ಟಿದ ಜನತೆ…!

Share

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.

ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ  ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ  ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.

 

ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು  ಪರಿಶೀಲನೆ ನಡೆಸಿದಾಗ  ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು.  ಈಗ ಜನತೆಯ ಆತಂಕ ದೂರವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

33 minutes ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

57 minutes ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

1 hour ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

9 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

10 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

10 hours ago