ಸುದ್ದಿಗಳು

ಕ್ಲೋರಿನ್ ಸೋರಿಕೆ : ಸುಬ್ರಹ್ಮಣ್ಯದ ಕಲ್ಲಪಣೆಯಲ್ಲಿ ಉಸಿರುಗಟ್ಟಿದ ಜನತೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.

Advertisement
Advertisement

ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ  ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ  ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.

 

Advertisement

ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು  ಪರಿಶೀಲನೆ ನಡೆಸಿದಾಗ  ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು.  ಈಗ ಜನತೆಯ ಆತಂಕ ದೂರವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

5 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

9 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

12 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

12 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

12 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

13 hours ago