ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.
ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.
ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು ಪರಿಶೀಲನೆ ನಡೆಸಿದಾಗ ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು. ಈಗ ಜನತೆಯ ಆತಂಕ ದೂರವಾಗಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…