ಕ್ವಾರಂಟೈನ್ ಉಲ್ಲಂಘನೆ- ಐವರ ವಿರುದ್ಧ ಕೇಸು ದಾಖಲು

July 19, 2020
1:44 PM

ಸುಳ್ಯ: ಕ್ವಾರಂಟೈನ್ ಉಲ್ಲಂಘನೆ ಆರೋಪದಡಿ ಐದು ಮಂದಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

Advertisement
Advertisement

ಜುಲೈ 15 ರಂದು ಸುಳ್ಯದ ಖಾಸಗೀ ಆಸ್ಪತ್ರೆಯೊಂದಕ್ಕೆ ಮೆಷಿನ್ ರಿಪೇರಿಗೆಂದು ತಮಿಳುನಾಡಿನಿಂದ ಆಗಮಿಸಿದ್ದ ವಾನನ್ಸ್, ದೇವರಾಮನ ,ಪ್ರೇಮಕುಮಾರ್ ಜಿ ಹಾಗೂ ಗಾಂಧೀನಗರ ನಿವಾಸಿ ಪ್ರವೀಣ್ ಜಾರ್ಜ್, ಬೆಳ್ಳಾರೆ ನಿವಾಸಿ ಶ್ರುತಿ ಎಂಬವರುಗಳನ್ನು ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಮಿತ್ತ ಕ್ವಾರೆಂಟೈನ್ ಗೆ ಒಳಗಾಗಲು ಅದೇಶಿಸಲಾಗಿತ್ತು. ಆದರೆ ಈ ವ್ಯಕ್ತಿಗಳು ಸರಕಾರ ಅದೇಶಿರುವ ಕೋವಿಡ್-19 ನಿಯಮವನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದ್ದು. ಸುಳ್ಯ ತಹಶಿಲ್ದಾರರು ನೀಡಿದ ದೂರಿನಂತೆ ಇವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..
May 17, 2024
4:19 PM
by: The Rural Mirror ಸುದ್ದಿಜಾಲ
ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |
May 17, 2024
3:31 PM
by: The Rural Mirror ಸುದ್ದಿಜಾಲ
ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು
May 17, 2024
2:55 PM
by: The Rural Mirror ಸುದ್ದಿಜಾಲ
ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!
May 17, 2024
2:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror