ಸುಳ್ಯ: ಕ್ವಾರಂಟೈನ್ ಉಲ್ಲಂಘನೆ ಆರೋಪದಡಿ ಐದು ಮಂದಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಜುಲೈ 15 ರಂದು ಸುಳ್ಯದ ಖಾಸಗೀ ಆಸ್ಪತ್ರೆಯೊಂದಕ್ಕೆ ಮೆಷಿನ್ ರಿಪೇರಿಗೆಂದು ತಮಿಳುನಾಡಿನಿಂದ ಆಗಮಿಸಿದ್ದ ವಾನನ್ಸ್, ದೇವರಾಮನ ,ಪ್ರೇಮಕುಮಾರ್ ಜಿ ಹಾಗೂ ಗಾಂಧೀನಗರ ನಿವಾಸಿ ಪ್ರವೀಣ್ ಜಾರ್ಜ್, ಬೆಳ್ಳಾರೆ ನಿವಾಸಿ ಶ್ರುತಿ ಎಂಬವರುಗಳನ್ನು ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಮಿತ್ತ ಕ್ವಾರೆಂಟೈನ್ ಗೆ ಒಳಗಾಗಲು ಅದೇಶಿಸಲಾಗಿತ್ತು. ಆದರೆ ಈ ವ್ಯಕ್ತಿಗಳು ಸರಕಾರ ಅದೇಶಿರುವ ಕೋವಿಡ್-19 ನಿಯಮವನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದ್ದು. ಸುಳ್ಯ ತಹಶಿಲ್ದಾರರು ನೀಡಿದ ದೂರಿನಂತೆ ಇವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..".…
26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ…
ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF…
ಕೃತಕ ಬುದ್ದಿಮತ್ತೆಯಲ್ಲಿ ANAB ಸಂಸ್ಥೆಯಿಂದ ಮಾನ್ಯತೆ ಪಡೆದ ವಿಶ್ವದ ಪ್ರಥಮ ಎಐ ಸುರಕ್ಷತಾ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿರುವ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370…