ಸುಳ್ಯ: ಕ್ವಾರಂಟೈನ್ ಉಲ್ಲಂಘನೆ ಆರೋಪದಡಿ ಐದು ಮಂದಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಜುಲೈ 15 ರಂದು ಸುಳ್ಯದ ಖಾಸಗೀ ಆಸ್ಪತ್ರೆಯೊಂದಕ್ಕೆ ಮೆಷಿನ್ ರಿಪೇರಿಗೆಂದು ತಮಿಳುನಾಡಿನಿಂದ ಆಗಮಿಸಿದ್ದ ವಾನನ್ಸ್, ದೇವರಾಮನ ,ಪ್ರೇಮಕುಮಾರ್ ಜಿ ಹಾಗೂ ಗಾಂಧೀನಗರ ನಿವಾಸಿ ಪ್ರವೀಣ್ ಜಾರ್ಜ್, ಬೆಳ್ಳಾರೆ ನಿವಾಸಿ ಶ್ರುತಿ ಎಂಬವರುಗಳನ್ನು ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಮಿತ್ತ ಕ್ವಾರೆಂಟೈನ್ ಗೆ ಒಳಗಾಗಲು ಅದೇಶಿಸಲಾಗಿತ್ತು. ಆದರೆ ಈ ವ್ಯಕ್ತಿಗಳು ಸರಕಾರ ಅದೇಶಿರುವ ಕೋವಿಡ್-19 ನಿಯಮವನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದ್ದು. ಸುಳ್ಯ ತಹಶಿಲ್ದಾರರು ನೀಡಿದ ದೂರಿನಂತೆ ಇವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…