ಸುಳ್ಯ: ಕ್ವಾರಂಟೈನ್ ಉಲ್ಲಂಘನೆ ಆರೋಪದಡಿ ಐದು ಮಂದಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಜುಲೈ 15 ರಂದು ಸುಳ್ಯದ ಖಾಸಗೀ ಆಸ್ಪತ್ರೆಯೊಂದಕ್ಕೆ ಮೆಷಿನ್ ರಿಪೇರಿಗೆಂದು ತಮಿಳುನಾಡಿನಿಂದ ಆಗಮಿಸಿದ್ದ ವಾನನ್ಸ್, ದೇವರಾಮನ ,ಪ್ರೇಮಕುಮಾರ್ ಜಿ ಹಾಗೂ ಗಾಂಧೀನಗರ ನಿವಾಸಿ ಪ್ರವೀಣ್ ಜಾರ್ಜ್, ಬೆಳ್ಳಾರೆ ನಿವಾಸಿ ಶ್ರುತಿ ಎಂಬವರುಗಳನ್ನು ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಮಿತ್ತ ಕ್ವಾರೆಂಟೈನ್ ಗೆ ಒಳಗಾಗಲು ಅದೇಶಿಸಲಾಗಿತ್ತು. ಆದರೆ ಈ ವ್ಯಕ್ತಿಗಳು ಸರಕಾರ ಅದೇಶಿರುವ ಕೋವಿಡ್-19 ನಿಯಮವನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದ್ದು. ಸುಳ್ಯ ತಹಶಿಲ್ದಾರರು ನೀಡಿದ ದೂರಿನಂತೆ ಇವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…