ಸುಳ್ಯ: ಕ್ವಾರಂಟೈನ್ ಉಲ್ಲಂಘನೆ ಆರೋಪದಡಿ ಐದು ಮಂದಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಜುಲೈ 15 ರಂದು ಸುಳ್ಯದ ಖಾಸಗೀ ಆಸ್ಪತ್ರೆಯೊಂದಕ್ಕೆ ಮೆಷಿನ್ ರಿಪೇರಿಗೆಂದು ತಮಿಳುನಾಡಿನಿಂದ ಆಗಮಿಸಿದ್ದ ವಾನನ್ಸ್, ದೇವರಾಮನ ,ಪ್ರೇಮಕುಮಾರ್ ಜಿ ಹಾಗೂ ಗಾಂಧೀನಗರ ನಿವಾಸಿ ಪ್ರವೀಣ್ ಜಾರ್ಜ್, ಬೆಳ್ಳಾರೆ ನಿವಾಸಿ ಶ್ರುತಿ ಎಂಬವರುಗಳನ್ನು ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಮಿತ್ತ ಕ್ವಾರೆಂಟೈನ್ ಗೆ ಒಳಗಾಗಲು ಅದೇಶಿಸಲಾಗಿತ್ತು. ಆದರೆ ಈ ವ್ಯಕ್ತಿಗಳು ಸರಕಾರ ಅದೇಶಿರುವ ಕೋವಿಡ್-19 ನಿಯಮವನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದ್ದು. ಸುಳ್ಯ ತಹಶಿಲ್ದಾರರು ನೀಡಿದ ದೂರಿನಂತೆ ಇವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…