ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

September 3, 2019
10:07 AM

ಕ್ಷಯ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವಿವಿಧ ಕ್ರಮ ಕೈಗೊಳ್ಳುತ್ತಿದೆ. 2025 ರ ವೇಳೆಗೆ ಭಾರತದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ. ಈ ಕಡೆಗೆ ನಮ್ಮ ಬೆಳಕು…

Advertisement
Advertisement

ಕೇಂದ್ರ ಆರೋಗ್ಯ ಸಚಿವಾಲಯವು ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಬಳಕೆಯನ್ನು ಅನ್ವೇಷಿಸುತ್ತಿದೆ. ಭಾರತವು ಅತಿ ಹೆಚ್ಚು ಟಿಬಿ ರೋಗಿಗಳನ್ನು ಹೊಂದಿರುವ ದೇಶಗಳಲ್ಲಿ ಒಂದಾಗಿದ್ದು 2025 ರ ವೇಳೆಗೆ ರೋಗವನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿ ಈಗಾಗಲೇ ವಿವಿಧ ಪ್ರಯತ್ನ ಮಾಡುತ್ತಿದೆ.

 ಆರೋಗ್ಯ ಸಚಿವಾಲಯದ ಕೇಂದ್ರ ಟಿಬಿ ವಿಭಾಗವು ಮುಂಬೈ ಮೂಲದ ವಾಧ್ವಾನಿ ಇನ್‌ಸ್ಟಿಟ್ಯೂಟ್ ಫಾರ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನೊಂದಿಗೆ  ಒಪ್ಪಂದಕ್ಕೆ ಸಹಿ ಹಾಕಿದೆ. ಒಪ್ಪಂದದ ಪ್ರಕಾರ ಸಂಸ್ಥೆಯು ಪರಿಷ್ಕೃತ ರಾಷ್ಟ್ರೀಯ ಟಿಬಿ ನಿಯಂತ್ರಣ ಕಾರ್ಯಕ್ರಮವನ್ನು (ಆರ್‌ಎನ್‌ಟಿಸಿಪಿ) ಬೆಂಬಲಿಸುತ್ತದೆ, ಇದರಲ್ಲಿ “ಎಐ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸುವುದು, ಪೈಲಟ್ ಮಾಡುವುದು ಮತ್ತು ನಿಯೋಜಿಸುವುದು” ಒಳಗೊಂಡಿರುತ್ತದೆ. “ಇದು  ಹಾಟ್-ಸ್ಪಾಟ್ ಮ್ಯಾಪಿಂಗ್, ಸ್ಕ್ರೀನಿಂಗ್ ಮತ್ತು ಡಯಾಗ್ನೋಸ್ಟಿಕ್ಸ್‌ನ ಹೊಸ ವಿಧಾನಗಳನ್ನು ರೂಪಿಸುವುದು ಮತ್ತು ಇತರ ಎಐ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಆರ್‌ಎನ್‌ಟಿಸಿಪಿಯನ್ನು ಬೆಂಬಲಿಸುವುದರ ಹೊರತಾಗಿ ಆರೈಕೆ ನೀಡುವವರಿಗೆ  ಬೆಂಬಲವನ್ನು ಒದಗಿಸುತ್ತದೆ” ಎಂದು  ತಿಳಿಸಿದೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
May 30, 2025
8:31 AM
by: The Rural Mirror ಸುದ್ದಿಜಾಲ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group